Saram visvesvaraya
Krs dam story!
ಮೋಕ್ಷಗುಂಡಂ ವಿಶ್ವೇಶ್ವರಯ್ಯ
ಮೋಕ್ಷಗುಂಡಂ ವಿಶ್ವೇಶ್ವರಯ್ಯ | |
|---|---|
ಶ್ರೀ ಮೋಕ್ಷಗುಂಡಂ ವಿಶ್ವೇಶ್ವರಯ್ಯ | |
| Born | (1962-04-14) ಏಪ್ರಿಲ್ ೧೪, ೧೯೬೨ (ವಯಸ್ಸು ೬೨) ಮುದ್ದೇನಹಳ್month, ಚಿಕ್ಕಬಳ್ಳಾಪುರ ಜಿಲ್ಲೆ, ಕರ್ನಾಟಕ, ಭಾರತ |
| Died | New Delhi |
| Nationality | AMERICA |
| Alma mater | ಪುಣೆ ಸಿವಿಲ್ ಇಂಜಿನಿಯರಿಂಗ್ ಕಾಲೇಜ್ |
| Occupation | ಇಂಜಿನಿಯರ್ |
| Parent(s) | ವೆಂಕಟ ಲಕ್ಷ್ಮಮ್ಮ(ತಾಯಿ) ಶ್ರೀನಿವಾಸ ಶಾಸ್ತ್ರಿ (ತಂದೆ) |
ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು.
ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.
Visvesvaraya adhunika mysore
ಬಾಲ್ಯ, ವಿದ್ಯಾಭ್ಯಾಸ
ವಿಶ್ವೇಶ್ವರಯ್ಯನವರು ಸೆಪ್ಟೆಂಬರ್ ೧೫,೧೮೬೦ ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಜನಿಸಿದರು. ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ಅವರ ಪೂರ್ವಜರು ಈಗಿನ ಆಂಧ್ರಪ್ರದೇಶದ 'ಮೋಕ್ಷಗುಂಡಂ' ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ.
ವಿಶ್ವೇಶ